ಅಕ್ರಮ ಅಬಕಾರಿ ನೀತಿ ಪ್ರಕರಣ: ನಾಳೆ ದೆಹಲಿ ಸಿಎಂ ಅರ್ಜಿ ಕುರಿತು ಸುಪ್ರೀಂ ಮಹತ್ವದ ತೀರ್ಪು!
ದೆಹಲಿ:– ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಡೆಂಗ್ಯೂ ಆರ್ಭಟ: ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ!, BPL ಕಾರ್ಡ್ದಾರರಿಗೆ ಗುಡ್ ನ್ಯೂಸ್! ನಿನ್ನೆಯಷ್ಟೇ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ ಸಮನ್ಸ್ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 9ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು. ಅಬಕಾರಿ ನೀತಿಗೆ ಸಂಬಂಧಿಸಿದ … Continue reading ಅಕ್ರಮ ಅಬಕಾರಿ ನೀತಿ ಪ್ರಕರಣ: ನಾಳೆ ದೆಹಲಿ ಸಿಎಂ ಅರ್ಜಿ ಕುರಿತು ಸುಪ್ರೀಂ ಮಹತ್ವದ ತೀರ್ಪು!
Copy and paste this URL into your WordPress site to embed
Copy and paste this code into your site to embed