SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು ಗೊತ್ತಾ!?

ನವದೆಹಲಿ:- SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು ಎಂದಿದ್ದು, ಇದು ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದರ್ಶನ್ ಅರೆಸ್ಟ್ ಪ್ರಕರಣ: ರಿಮ್ಯಾಂಡ್ ಅರ್ಜಿಯಲ್ಲಿ ಪೊಲೀಸರು ಕೊಟ್ಟ ಕಾರಣಗಳೇನು ಗೊತ್ತಾ!? ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಂತ ಹಿಂದುಳಿದ ಎಸ್ಸಿ ಸಮುದಾಯಗಳಿಗೆ ಶತಮಾನಗಳಿಂದಲೂ ಅನ್ಯಾಯ ಆಗಿರುವುದನ್ನು ಮನಗಂಡು, ಎಸ್ಸಿ ಸಮುದಾಯ ಸುಮಾರು ಮೂರು ನಾಲ್ಕು ದಶಕಗಳಿಂದ ಆಂತರಿಕ ಮೀಸಲಾತಿಯನ್ನು ಬೇಡಿಕೆ ಇಟ್ಟು ಹೋರಾಟ ಮಾಡುತ್ತಿದ್ದರು. ನಮ್ಮ ಸರ್ಕಾರ ಆಂತರಿಕ … Continue reading SC ಒಳ ಮೀಸಲಾತಿಗೆ ಸುಪ್ರೀಂ ಅಸ್ತು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು ಗೊತ್ತಾ!?