ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ !

ಬೆಂಗಳೂರು:- ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ ಇದೀಗ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತರಲಾಗಿದೆ. ಗೋಲ್ಡ್ ಪ್ರಿಯರಿಗೆ ಶಾಕ್: ಇಳಿಕೆ ಕಾಣದ ಚಿನ್ನದ ದರ! ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ … Continue reading ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ !