ನೂರಕ್ಕೆ ನೂರರಷ್ಟು ಬೆಂಗಳೂರು ಗ್ರಾಮಾಂತರದಲ್ಲಿ ಸುರೇಶ್ ಗೆಲ್ಲಲ್ಲ – CT ರವಿ!

ಚಿಕ್ಕಮಗಳೂರು:- ನೂರಕ್ಕೆ ನೂರರಷ್ಟು ಬೆಂಗಳೂರು ಗ್ರಾಮಾಂತರದಲ್ಲಿ ಸುರೇಶ್ ಗೆಲ್ಲಲ್ಲ ಎಂದು CT ರವಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲುತ್ತಿದ್ದಾರೆ ಮತ್ತು ಅವರ ಎಮೋಶನಲ್ ಸಹೋದರರು ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ರವಿ ಹೇಳಿದರು. ಟಿ20 ವಿಶ್ವಕಪ್ ಆಡಲು ನೂರು ಪಟ್ಟು ಸಿದ್ಧನಿದ್ದೇನೆ ಎಂದ ಡಿಕೆ! ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು, ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿದವರು, ನೇಹಾಳನ್ನು ಕೊಂದವರು, ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಮನೆಗಳಿಗೆ ಬೆಂಕಿಯಿಟ್ಟವರೆಲ್ಲ ಕಾಂಗ್ರೆಸ್ … Continue reading ನೂರಕ್ಕೆ ನೂರರಷ್ಟು ಬೆಂಗಳೂರು ಗ್ರಾಮಾಂತರದಲ್ಲಿ ಸುರೇಶ್ ಗೆಲ್ಲಲ್ಲ – CT ರವಿ!