ಲಾಡ್ಜ್ ನಲ್ಲಿ ನೇಣಿಗೆ ಶರಣು: ಸರ್ಕಾರಿ ಶಾಲಾ ಶಿಕ್ಷಕನ ಆತ್ಮಹತ್ಯೆಗೆ ಕಾರಣ!?

ಹಾಸನ:- ನೇಣು ಬಿಗಿದುಕೊಂಡು ಲಾಡ್ಜ್ ನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ. BBK11: ಒಂದೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬಂದ ನಟಿ ಯಮುನಾ ಶ್ರೀನಿಧಿ! ಬೆಂಗಳೂರಿನ ಲಾಡ್ಜ್ ನಲ್ಲಿ 57 ವರ್ಷದ ರಂಗಸ್ವಾಮಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎನ್ನಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ … Continue reading ಲಾಡ್ಜ್ ನಲ್ಲಿ ನೇಣಿಗೆ ಶರಣು: ಸರ್ಕಾರಿ ಶಾಲಾ ಶಿಕ್ಷಕನ ಆತ್ಮಹತ್ಯೆಗೆ ಕಾರಣ!?