ಅನುಮಾನಾಸ್ಪದವಾಗಿ PSI ಸಾವು ಕೇಸ್: ತನಿಖೆ ಚುರುಕುಗೊಳಿಸಿದ CID, ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ!

ಯಾದಗಿರಿ:- ಅನುಮಾನಾಸ್ಪದವಾಗಿ PSI ಪರಶುರಾಮ್ ಸಾವು ಕೇಸ್ ಗೆ ಸಂಬಧಪಟ್ಟಂತೆ CID ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹೀಗಾಗಿ ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ ಹಾಕ್ತಿದ್ದಾರೆ. ಎರಡನೇ ಶ್ರಾವಣಮಾಸ: ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಕೈಂಕರ್ಯ! ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ … Continue reading ಅನುಮಾನಾಸ್ಪದವಾಗಿ PSI ಸಾವು ಕೇಸ್: ತನಿಖೆ ಚುರುಕುಗೊಳಿಸಿದ CID, ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ!