ಅನುಮಾನಾಸ್ಪದವಾಗಿ PSI ಸಾವು ಕೇಸ್: ತನಿಖೆ ಚುರುಕುಗೊಳಿಸಿದ CID, ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ!
ಯಾದಗಿರಿ:- ಅನುಮಾನಾಸ್ಪದವಾಗಿ PSI ಪರಶುರಾಮ್ ಸಾವು ಕೇಸ್ ಗೆ ಸಂಬಧಪಟ್ಟಂತೆ CID ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹೀಗಾಗಿ ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ ಹಾಕ್ತಿದ್ದಾರೆ. ಎರಡನೇ ಶ್ರಾವಣಮಾಸ: ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಕೈಂಕರ್ಯ! ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ … Continue reading ಅನುಮಾನಾಸ್ಪದವಾಗಿ PSI ಸಾವು ಕೇಸ್: ತನಿಖೆ ಚುರುಕುಗೊಳಿಸಿದ CID, ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ!
Copy and paste this URL into your WordPress site to embed
Copy and paste this code into your site to embed