ಆನಂದ ಮಾರ್ಗ ಆಶ್ರಮದಲ್ಲಿ ಸ್ವಾಮೀಜಿಯ ಬರ್ಬರ ಹತ್ಯೆ..! ಇಬ್ಬರು ಸ್ವಾಮೀಜಿಗಳು ಸೇರಿ ಮೂವರು ಅರೆಸ್ಟ್!
ಕೋಲಾರ: ಆನಂದ ಮಾರ್ಗದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಹತ್ಯೆ ಹಿನ್ನೆಲೆ ಆಶ್ರಮದ ಇಬ್ಬರು ಸ್ವಾಮೀಜಿಗಳು ಸೇರಿದಂತೆ ಮೂವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮೈಲಾಂಡಹಳ್ಳಿ ಬಳಿಯ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ (70) ಅವರನ್ನು ಶನಿವಾರ ಆಶ್ರಮದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೇ ಆಶ್ರಮದ ಇಬ್ಬರು ಸ್ವಾಮೀಜಿಗಳು ಮತ್ತು ಮಾಜಿ ಸಿಬ್ಬಂದಿ ಸೇರಿದಂತೆ ಮೂವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಕೊಲೆ ಆರೋಪಿಗಳಾದ ಆಶ್ರಮದ ಆಚಾರ್ಯ ಧರ್ಮ ಪ್ರಾಣಾನಂದ ಸ್ವಾಮೀಜಿ (45), … Continue reading ಆನಂದ ಮಾರ್ಗ ಆಶ್ರಮದಲ್ಲಿ ಸ್ವಾಮೀಜಿಯ ಬರ್ಬರ ಹತ್ಯೆ..! ಇಬ್ಬರು ಸ್ವಾಮೀಜಿಗಳು ಸೇರಿ ಮೂವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed