ಕೆರೆಯಲ್ಲಿ ಈಜಲು ಹೋಗಿ ಅವಘಡ: ‌ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು!

ಮಂಡ್ಯ:- ಜಿಲ್ಲೆಯ ದೇಶಹಳ್ಳಿ ಗ್ರಾಮದ ಮದ್ದೂರಮ್ಮನ ಕೆರೆಯಲ್ಲಿ ಕೆರೆಯಲ್ಲಿ ಮುಳುಗಿ ‌ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಜರುಗಿದೆ. ಅಕ್ರಮ ಬಿಪಿಎಲ್​ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್: ಈ ಸುದ್ದಿ ಮಿಸ್ ಮಾಡ್ದೆ ಓದಿ! ರಂಜು, ಮುತ್ತುರಾಜು ಮೃತ ಬಾಲಕರು. ಕೆರೆಯಲ್ಲಿ ಈಜಲು ಐವರು ಸ್ನೇಹಿತರು ತೆರಳಿದ್ದರು. ಈ ವೇಳೆ ಈಜು ಬಾರದೇ ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ, ಮುತ್ತುರಾಜು ಮೃತದೇಹ ಪತ್ತೆಯಾಗಿದೆ. … Continue reading ಕೆರೆಯಲ್ಲಿ ಈಜಲು ಹೋಗಿ ಅವಘಡ: ‌ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು!