TA Sharavana: ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಭರವಸೆಗಳ ಸಮಿತಿಗೆ ನೂತನ ಅಧ್ಯಕ್ಷರಾಗಿ TA ಶರವಣ!
ಬೆಂಗಳೂರು:- ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಪರಿಷತ್ ಶಾಸಕ ಟಿಎ ಶರವಣ ಅವರು ಆಯ್ಕೆ ಆಗಿದ್ದಾರೆ. ನಾಡಬಾಂಬ್ ಸ್ಫೋಟ: ಹೊಸಕೋಟೆಯಲ್ಲಿ ಮಗ ಸಾವು, ತಂದೆ ಸ್ಥಿತಿ ಗಂಭೀರ! ಮಾನ್ಯ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಟಿಎ ಶರವಣ ಅವರನ್ನು ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನೂ ಸರ್ಕಾರಿ ಭರವಸೆಗಳ ಸಮಿತಿಯ ಸದಸ್ಯರಾಗಿ ಪ್ರಕಾಶ್ ಕೆ ರಾಥೋಡ್, ಶರವಣ ಟಿಎ, ಎನ್ ರವಿಕುಮಾರ್, ಯುಬಿ … Continue reading TA Sharavana: ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಭರವಸೆಗಳ ಸಮಿತಿಗೆ ನೂತನ ಅಧ್ಯಕ್ಷರಾಗಿ TA ಶರವಣ!
Copy and paste this URL into your WordPress site to embed
Copy and paste this code into your site to embed