ಪ್ರಧಾನಿ ಮೋದಿ ವಿರುದ್ಧ ತಂಗಡಗಿ ಹೇಳಿಕೆ: ಸಚಿವರ ವಿರುದ್ಧ ಬಿಜೆಪಿ ಕಿಡಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivraj Tangadagi) ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ ಮಂಡ್ಯ ರಣಕಣದ ಕುತೂಹಲಕ್ಕೆ ತೆರೆಬೀಳುವ ಸಾಧ್ಯತೆ: ಮೈತ್ರಿ ಅಭ್ಯರ್ಥಿ ಘೋಷಿಸಲಿರುವ HDK! ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ (Congress) ಅಭ್ಯರ್ಥಿ ರಾಜಶೇಖರ್ ಹಿಟ್ನಾಳ (Rajashekar Hitnal) ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಯುವಕರು ಏನಾದರೂ ಮೋದಿ ಮೋದಿ ಅಂದರೆ ಅವರ ಕಪಾಳಕ್ಕೆ … Continue reading ಪ್ರಧಾನಿ ಮೋದಿ ವಿರುದ್ಧ ತಂಗಡಗಿ ಹೇಳಿಕೆ: ಸಚಿವರ ವಿರುದ್ಧ ಬಿಜೆಪಿ ಕಿಡಿ!