ಜಮೀನು ಹಗರಣದಲ್ಲಿ ತಗಲಾಕಿಕೊಂಡ್ರಾ ಬಿಜೆಪಿ ಮುಖಂಡ!? ಇಂದು ಸ್ಪಷ್ಟನೆ ಕೊಡಲಿದ್ದಾರೆ ಆರ್ ಅಶೋಕ್!
ಬೆಂಗಳೂರು:- ಮುಡಾ ಹಗರಣ ದಿನಕ್ಕೊಂದು ಕಾವು ಪಡೆದುಕೊಳ್ತಿರುವ ಹೊತ್ತಲ್ಲಿ ವಿಪಕ್ಷ ನಾಯಕ ಅಶೋಕ್ ವಿರುದ್ಧ ಜಮೀನು ಹಗರಣವೊಂದು ಬ್ಲಾಸ್ಟ್ ಆಗಿದೆ. ಕಾಂಗ್ರೆಸ್ ಹಿರಿಯ ಸಚಿವರಾದ ಪರಮೇಶ್ವರ್, ಕೃಷ್ಣಬೈರೇಗೌಡ, ಹೆಚ್ಕೆ ಪಾಟೀಲ್ ಜಂಟಿ ಮಾಧ್ಯಮಗೋಷ್ಠಿ ನಡೆಸಿ ದಾಖಲೆಗಳ ಸಮೇತ ದಾಳಿ ನಡೆಸಿದ್ದಾರೆ. Rain News: ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ! ಬೆಂಗಳೂರಿನ ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ರೂಪಾಯಿ ಮೌಲ್ಯದ ಜಮೀನು ಹಗರಣ ನಡೆದಿದ್ದು ಅದನ್ನು ದಾಖಲೆ ಸಮೇತ ಹೇಳುತ್ತೇವೆ ಅಂತ ಸಚಿವ ಪರಮೇಶ್ವರ್ … Continue reading ಜಮೀನು ಹಗರಣದಲ್ಲಿ ತಗಲಾಕಿಕೊಂಡ್ರಾ ಬಿಜೆಪಿ ಮುಖಂಡ!? ಇಂದು ಸ್ಪಷ್ಟನೆ ಕೊಡಲಿದ್ದಾರೆ ಆರ್ ಅಶೋಕ್!
Copy and paste this URL into your WordPress site to embed
Copy and paste this code into your site to embed