ಪ್ಲಾಸ್ಟಿಕ್ ದ್ವಜ ಮಾರಾಟ ಮಾಡಿದರೆ ಶಿಸ್ತಿನ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ!

ಬಾಗಲಕೋಟೆ:- ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಎಸ್ ಆರ್ ಎ ಆಟದ ಮೈದಾನದಲ್ಲಿ ಬೆಳಿಗ್ಗೆ 9:30ಕ್ಕೆ ದ್ವಜಾರೋಹಣ ನಡೆಯಲಿದೆ. ಈ ಧ್ವಜಾ ರೋಣದಲ್ಲಿ ರಬಕವಿ ಬನಹಟ್ಟಿ ಎಲ್ಲ ಹಿರಿಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಶಿಕ್ಷಕನ ಎಡವಟ್ಟು: ಶಾಲಾ ಮಕ್ಕಳ ಕೂದಲು ಕಟ್ ಮಾಡಿದ ಗುರುಗಳಿಗೆ ಬಿತ್ತು ಧರ್ಮದೇಟು! ರಬಕವಿ ಬನಹಟ್ಟಿ ತಹಶೀಲ್ದಾರ ಕಾರ್ಯಾಲಯದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ಬಟ್ಟೆಯಿಂದ ತಯಾರಿಸಿದ … Continue reading ಪ್ಲಾಸ್ಟಿಕ್ ದ್ವಜ ಮಾರಾಟ ಮಾಡಿದರೆ ಶಿಸ್ತಿನ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ!