ಚೆನ್ನೈ:- ತಮಿಳುನಾಡಿನ ಬಿಎಸ್ಪಿ ಅಧ್ಯಕ್ಷ ಆರ್ಮ್ಸ್ಸ್ಟ್ರಾಂಗ್ ಅವರನ್ನು ನೀಚರ ಗುಂಪೊಂದು ಹತ್ಯೆ ಮಾಡಿದ ಘಟನೆ ಜರುಗಿದೆ.
World Cup 2024: ಟೀಮ್ ಇಂಡಿಯಾದ ಈ ಆಟಗಾರರಿಗೆ 11 ಕೋಟಿ ಬಹುಮಾನ ಘೋಷಿಸಿದ “ಮಹಾ” ಸರ್ಕಾರ!
ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್ಸ್ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ
6 ಮಂದಿ ದುಷ್ಕರ್ಮಿಗಳ ಗ್ಯಾಂಗ್ನಿಂದ ಹತ್ಯೆ ನಡೆದಿದೆ. ಚೆನ್ನೈನ ಸೆಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.