Breaking: ತಮಿಳುನಾಡಿನ BSP ಅಧ್ಯಕ್ಷ ಆರ್ಮ್ಸ್ಸ್ಟ್ರಾಂಗ್ ಕೊಲೆ!
ಚೆನ್ನೈ:- ತಮಿಳುನಾಡಿನ ಬಿಎಸ್ಪಿ ಅಧ್ಯಕ್ಷ ಆರ್ಮ್ಸ್ಸ್ಟ್ರಾಂಗ್ ಅವರನ್ನು ನೀಚರ ಗುಂಪೊಂದು ಹತ್ಯೆ ಮಾಡಿದ ಘಟನೆ ಜರುಗಿದೆ. World Cup 2024: ಟೀಮ್ ಇಂಡಿಯಾದ ಈ ಆಟಗಾರರಿಗೆ 11 ಕೋಟಿ ಬಹುಮಾನ ಘೋಷಿಸಿದ “ಮಹಾ” ಸರ್ಕಾರ! ಚೆನ್ನೈ ಪೆರಂಬೂರಿನಲ್ಲಿರುವ ಆರ್ಮ್ಸ್ಸ್ಟ್ರಾಂಗ್ ಅವರ ನಿವಾಸದ ಬಳಿಯೇ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ 6 ಮಂದಿ ದುಷ್ಕರ್ಮಿಗಳ ಗ್ಯಾಂಗ್ನಿಂದ ಹತ್ಯೆ ನಡೆದಿದೆ. ಚೆನ್ನೈನ ಸೆಂಬಿಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
Copy and paste this URL into your WordPress site to embed
Copy and paste this code into your site to embed