Facebook Twitter Instagram YouTube
    ಕನ್ನಡ English తెలుగు
    Saturday, December 2
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Senthamarai Stalin: ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ತಮಿಳುನಾಡು ಸಿಎಂ ಪುತ್ರಿ..!

    AIN AuthorBy AIN AuthorOctober 3, 2023
    Share
    Facebook Twitter LinkedIn Pinterest Email

    ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ ಪುತ್ರ ಉದಯನಿಧಿ ಅವರ ಸನಾತನ ಧರ್ಮದ ವಿರುದ್ಧದ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಬೆನ್ನಲ್ಲೇ ಸ್ಟಾಲಿನ್ ಪುತ್ರಿ ಸೆಂತಾಮರೈ ಸ್ಟಾಲಿನ್ (Senthamarai Stalin) ಅವರು ಮೈಲಾಡುತುರೈ (Mayiladuthurai) ಜಿಲ್ಲೆಯ ಸಿರ್ಕಾಜಿಯಲ್ಲಿರುವ (Sirkazhi) ಸತ್ತೈನಾಥರ್ (Sattainathar) ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ವಿಶೇಷ ದರ್ಶನ ಪಡೆದಿದ್ದಾರೆ.

    ಸ್ಟಾಲಿನ್ ಪುತ್ರಿ ದೇವಾಲಯಕ್ಕೆ ಆಗಮಿಸಿದ ವೇಳೆ ಆಕೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತಿಸಿತು. ಸೆಂತಾಮರೈ ಸ್ಟಾಲಿನ್ ಸ್ವಾಮಿ ಅಂಬಲ್ ಚಟ್ಟನಾಥರ್ ಮತ್ತು ಅಷ್ಟ ಭೈರವ ದೇಗುಲಗಳಿಗೆ ಭೇಟಿ ನೀಡಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸತ್ತೈನಾಥರ್ ದೇವಾಲಯವು ಬೆಟ್ಟದ ಮೇಲಿರುವ ದೇವಾಲಯವಾಗಿದ್ದು, ಮೂರು ಹಂತಗಳಲ್ಲಿ ಭಗವಾನ್ ಶಿವನಿಂದ ಸ್ತೋತ್ರಗಳನ್ನು ಪಡೆದಿದೆ ಎಂದು ನಂಬಲಾಗಿದೆ.

    Demo

    HDK ಒಂದೊಂದು ದಿನಕ್ಕೆ ಎಲ್ಲಿ ಬೇಕಾದರೂ ಸಂಬಂಧ ಬೆಳೆಸಿಕೊಳ್ಳಬಹುದು: ಡಿಕೆಶಿ ವ್ಯಂಗ್ಯ!

    ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿ, ಸನಾತನ (Sanatana) ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.


    Share. Facebook Twitter LinkedIn Email WhatsApp

    Related Posts

    Kerala: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಸಾವು..!

    December 2, 2023

    Amit Shah: ಬಂಗಾಳವು ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ: ಅಮಿತ್ ಶಾ

    December 2, 2023

    Madhya Pradesh: ವಿದ್ಯಾರ್ಥಿಗಳ ಮಧ್ಯೆ ಜಗಳ: ಸ್ನೇಹಿತನಿಗೆ ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು.!

    December 2, 2023

    ಆಸ್ಪತ್ರೆಯಲ್ಲಿದ್ದ ಮಹಿಳೆಯ ಮಗುವಿಗೆ ಹಾಲುಣಿಸಿದ ಪೊಲೀಸ್ ಅಧಿಕಾರಿ..! ವಿಡಿಯೋ ವೈರಲ್

    December 2, 2023

    ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ: ಭಾರತದ ಮನವಿ ಸ್ವೀಕರಿಸಿದ ಕತಾರ್

    December 1, 2023

    Amit Shah: ಹಲಾಲ್ ಮಾರಾಟ ನಿಷೇಧಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆದುಕೊಂಡಿಲ್ಲ: ಅಮಿತ್ ಶಾ

    December 1, 2023

    Woman Suicide: ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ..! ಕಾರಣ ನಿಗೂಢ

    December 1, 2023

    Narayana Murthy: ಕಾಂಗ್ರೆಸ್’ನ ಗ್ಯಾರಂಟಿ ಯೋಜನೆಗಳ ಬಗ್ಗೆ ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಕಿಡಿ

    December 1, 2023

    ಮಗಳ ಮೇಲೆಯೇ ಅತ್ಯಾಚಾರವೆಸಗಲು ಅವಕಾಶ ಮಾಡಿಕೊಟ್ಟ ತಾಯಿಗೆ 40 ವರ್ಷ ಜೈಲು ಶಿಕ್ಷೆ..!

    December 1, 2023

    Air India Flight: ಏರ್ ಇಂಡಿಯಾ ವಿಮಾನದಲ್ಲಿ ನೀರು ಸೋರಿಕೆ: ವಿಡಿಯೋ ವೈರಲ್!

    December 1, 2023

    ಪಂಚರಾಜ್ಯ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಪಕ್ಷ ಯಾವುದು? ಪೋಲ್ ಸ್ಟ್ರಾಟ್ ಸಮೀಕ್ಷೆ ಹೇಳೋದೇನು?

    December 1, 2023

    ಗುಜರಾತ್‌ನಲ್ಲಿ ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ಐವರ ಸಾವು!

    December 1, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.