Road Accident: ಟೆಂಪೋಗೆ ಟ್ಯಾಂಕರ್ ಡಿಕ್ಕಿ; ಮೂವರು ದಾರುಣ ಸಾವು!

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ಕುಲುವನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ. ಫಲಪುಷ್ಪ ಪ್ರದರ್ಶನ: ಲಾಲ್ ಬಾಗ್ ನಲ್ಲಿ ಚಿಲ್ ಮಾಡ್ತಿರುವ ಐಟಿ ಮಂದಿ! ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಟೆಂಪೊದಲ್ಲಿ ತೆರಳುತ್ತಿದ್ದ ಯಾದಗಿರಿ ಮೂಲದ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಮೂವರು ಮಕ್ಕಳು … Continue reading Road Accident: ಟೆಂಪೋಗೆ ಟ್ಯಾಂಕರ್ ಡಿಕ್ಕಿ; ಮೂವರು ದಾರುಣ ಸಾವು!