ಶಾಲೆಯಲ್ಲೇ ಶಿಕ್ಷಕಿ, ಶಿಕ್ಷಕನ ಹೊಡೆದಾಟ: ಮಾದರಿ ಆಗಬೇಕಾದವರು ಮಾಡ್ತಿರೋದೇನು!?

ಉತ್ತರ ಪ್ರದೇಶ:- ಉತ್ತರ ಪ್ರದೇಶದ ಚಿತ್ರಕೂಟ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೇ ಹೊಡೆದಾಡಿಕೊಂಡ ಘಟನೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. Droupadi Murmu: ಹೊಸ ಕ್ರಿಮಿನಲ್‌ ಕಾನೂನು ಬಗ್ಗೆ ರಾಷ್ಟ್ರಪತಿ ಮುರ್ಮು ಮೆಚ್ಚುಗೆ ಮಾತು! . ಶಿಕ್ಷಕಿ ಸಪ್ನಾ ಶುಕ್ಲಾ ಮತ್ತು ಶಿಕ್ಷಕ ಆದೇಶ್ ತಿವಾರಿ ನಡುವಿನ ಜಗಳ, ಹೊಡೆದಾಟವನ್ನು ವಿಡಿಯೊದಲ್ಲಿ ರೆಕಾರ್ಡ್ ಮಾಡಲಾಗಿದೆ. ರಾಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕುಮ್ಹಾರ್ನ್ ಪೂರ್ವಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ … Continue reading ಶಾಲೆಯಲ್ಲೇ ಶಿಕ್ಷಕಿ, ಶಿಕ್ಷಕನ ಹೊಡೆದಾಟ: ಮಾದರಿ ಆಗಬೇಕಾದವರು ಮಾಡ್ತಿರೋದೇನು!?