Bagalakote: ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸ್ಥಾನವಿದೆ :ಶಾಸಕ ಸಿದ್ದು ಸವದಿ!

ಬಾಗಲಕೋಟೆ: ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪುರ ಶ್ರೀ ದಾನೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ತಾಲೂಕ ಆಡಳಿತ ರಬಕವಿ ಬನಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಜಮಖಂಡಿ ಹಾಗೂ ಶಿಕ್ಷಕರ ವಿವಿಧ ಸಂಘಟನೆಗಳು ಮತ್ತು ತಾಲೂಕ ಸರ್ಕಾರಿ ನೌಕರರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸರ್ವೆಪಲ್ಲಿ ಡಾ ರಾಧಾಕೃಷ್ಣನವರ ಜನ್ಮ ದಿನಾಚರಣೆ … Continue reading Bagalakote: ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸ್ಥಾನವಿದೆ :ಶಾಸಕ ಸಿದ್ದು ಸವದಿ!