ಭೀಕರ ಅಪಘಾತ: ಆಂಧ್ರದಲ್ಲಿ ಲಾರಿ ಪಲ್ಟಿಯಾಗಿ 7 ಕಾರ್ಮಿಕರು ದುರ್ಮರಣ!

ದೇವರಪಲ್ಲಿ :– ಭೀಕರ ರಸ್ತೆ ಅಪಘಾತದಲ್ಲಿ 7 ಕೂಲಿ ಕಾರ್ಮಿಕರು ದುರ್ಮರಣ ಹೊಂದಿದ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ಜರುಗಿದೆ. ಇಂದು ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್: ಬದಲಿ ಮಾರ್ಗ ಇಲ್ಲಿದೆ! ಮೃತರ ಪೈಕಿ 6 ಕಾರ್ಮಿಕರು ತಾಡಿಮಳ್ಳ ಗ್ರಾಮದ ನಿವಾಸಿಗಳು. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗೋಡಂಬಿ ಲೋಡ್​​ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ … Continue reading ಭೀಕರ ಅಪಘಾತ: ಆಂಧ್ರದಲ್ಲಿ ಲಾರಿ ಪಲ್ಟಿಯಾಗಿ 7 ಕಾರ್ಮಿಕರು ದುರ್ಮರಣ!