ಬೆಂ – ಮೈ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ

ಮಂಡ್ಯ :– ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೇ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೈಲಿನಲ್ಲಿದ್ದ ರೌಡಿ ಕುಳ್ಳಾ ರಿಜ್ವಾನ್: ಕೋಕಾ ಕಾಯ್ದೆ ಅಡಿಯಲ್ಲಿ ಮತ್ತೆ ವಶಕ್ಕೆ ಪಡೆದ ಖಾಕಿ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರವಾಗಿ ಗಾಯವಾಗಿರುವ ಘಟನೆ ಶುಕ್ರವಾರ … Continue reading ಬೆಂ – ಮೈ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು, ಮತ್ತಿಬ್ಬರು ಗಂಭೀರ