ಭೀಕರ ಅಪಘಾತ: ಬಸ್ – ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು!

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಬಳಿ ಭೀಕರ ಅಪಘಾತ ಸಂಭವಿಸಿ ಶಿಕಾರಿಪುರದ ಶಾಲೆಯ ಫಾದರ್ ಮೃತಪಟ್ಟು, ಚಾಲಕನಿಗೆ ಗಂಭೀರಗಾಯಗಳಾಗಿರುವ ಘಟನೆ ನಡೆದಿದೆ. Mandya: ಲೋಕಾಯುಕ್ತ ಬಲೆಗೆ ಬಿದ್ದ ಶ್ರೀರಂಗಪಟ್ಟಣ RFO ಹಾಗೂ ವಾಹನ ಚಾಲಕ! ಶಿಕಾರಿಪುರದ ಪುಷ್ಪ ಶಾಲೆಯ ಫಾದರ್ ಅಂತೋನಿ (60) ಮೃತರು. ಚಾಲಕ ಸ್ಟೀಫನ್ ಗಾಯಾಳು. ಸವಳಂಗ ಕಡೆಯಿಂದ ಶಿಕಾರಿಪುರಕ್ಕೆ ಹುಂಡೈ ಕಾರಿನಲ್ಲಿ ಫಾದರ್ ಪ್ರಯಾಣಿಸುತ್ತಿದ್ದರು. ಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್‌ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ … Continue reading ಭೀಕರ ಅಪಘಾತ: ಬಸ್ – ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು!