ಭೀಕರ ಮಳೆ.. ಮಂಗಳೂರಿನಲ್ಲಿ ಮತ್ತೊಂದು ಬಲಿ.. ಎರಡು ದಿನದಲ್ಲಿ ಸಾವನ್ನಪ್ಪಿದವರೆಷ್ಟು ಗೊತ್ತಾ!?
ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಇಲ್ಲಿಯವರೆಗೆ ಮಳೆಗೆ 7 ಜನರು ದುರ್ಮರಣ ಹೊಂದಿದ್ದಾರೆ. KR PURA: ಜನರ ಒಳಿತಿಗಾಗಿ ಶ್ರಮಿಸಿದವರು ಕೆಂಪೇಗೌಡರು:ಶಾಸಕ ಬೈರತಿ ಬಸವರಾಜ ಇದೀಗ ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಪಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಗೆ ಬಂದಾಗ ಘಟನೆ ಸಂಭವಿಸಿದೆ. ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಪ್ರತೀಕ್ಷಾ ಮೃತಪಟ್ಟಿದ್ದಾರೆ. ಕೊಕ್ಕಡದಲ್ಲಿ … Continue reading ಭೀಕರ ಮಳೆ.. ಮಂಗಳೂರಿನಲ್ಲಿ ಮತ್ತೊಂದು ಬಲಿ.. ಎರಡು ದಿನದಲ್ಲಿ ಸಾವನ್ನಪ್ಪಿದವರೆಷ್ಟು ಗೊತ್ತಾ!?
Copy and paste this URL into your WordPress site to embed
Copy and paste this code into your site to embed