ಭೀಕರ ಮಳೆ: ನೀರಲ್ಲಿ ಕೊಚ್ಚಿ ಹೋದ ಆಟೋ!

ಹಾವೇರಿ:- ನಗರದ ನಾಗೇಂದ್ರನಮಟ್ಟಿ ಬಳಿ ಇರುವ ರೈಲ್ವೆ ಬ್ರಿಡ್ಜ್ ಬಳಿ ಭೀಕರ ಮಳೆಗೆ ಆಟೋವೊಂದು ಕೊಚ್ಚಿ ಹೋಗಿರುವ ಘಟನೆ ಜರುಗಿದೆ. ನಮ್ಮ ಪಕ್ಷದಲ್ಲಿ ಯಾರು ಸಿಎಂ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ: ಜಿ ಪರಮೇಶ್ವರ್! ಧಾರಾಕಾರ ಮಳೆ ಸುರಿದಿದ್ದರಿಂದ ಆಟೋ ನೀರಿನಲ್ಲಿ ಕೊಚ್ಚಿ ಹೋಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದ. ಆದರೆ ರಾತ್ರಿಯೇ ನೀರಿನಲ್ಲಿ ಆಟೋ ಕೊಚ್ಚಿಕೊಂಡು ಹೋಗಿದ್ದರೂ ಸಂಜೆ ನಾಲ್ಕು ಗಂಟೆಯವರೆಗೂ ಆಟೋವನ್ನು ನೀರಿನಿಂದ ಹೊರತೆಗೆಯುವ ಕಾರ್ಯ ಮಾಡಿಲ್ಲ. ಹೀಗಾಗಿ ಆಟೋ ಚಾಲಕ ಅಧಿಕಾರಿಗಳ ವಿರುದ್ಧ … Continue reading ಭೀಕರ ಮಳೆ: ನೀರಲ್ಲಿ ಕೊಚ್ಚಿ ಹೋದ ಆಟೋ!