ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ಮೂವರು ದುರ್ಮರಣ!
ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಟಿಟಿ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಜರುಗಿದೆ. Karnataka Rain: ಇಂದು ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಬೆಂಗಳೂರಿನ ವಾತವರಣ ಹೇಗೆ!? ಪರಿಣಾಮ ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಮಗ ಶ್ರೀಕಾಂತ್ ಈತನ ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಮೂವರು ಸಹ ದಾರುಣ ಸಾವನ್ನಪ್ಪಿದ್ದಾರೆ. ಇನ್ನೂ ಟಿಟಿ … Continue reading ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ಮೂವರು ದುರ್ಮರಣ!
Copy and paste this URL into your WordPress site to embed
Copy and paste this code into your site to embed