ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು: ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಕಟ್ಟೆಚ್ಚರ!

ಬೆಂಗಳೂರು:- ಸ್ವಾತಂತ್ರ್ಯ ದಿನಾಚರಣೆ ವೇಳೆ ಉಗ್ರರು ಬೆಂಗಳೂರಿನ ಮೇಲೆ ಕಣ್ಣಿಟ್ಟಿದ್ದು, ಖಾಕಿ ಫುಲ್ ಅಲರ್ಟ್ ಆಗಿದೆ. ಉಗ್ರರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಕಟ್ಟೆಚ್ಚರ ವಹಿಸುವಂತೆ ಎಲ್ಲ ವಿಭಾಗದ ಪೊಲೀಸರಿಗೆ ಸೂಚಿಸಲಾಗಿದೆ. ನಿಂತಲ್ಲೇ ಅಲ್ಲಾಡಿದ ಕಾರು: ಹತ್ತಿರ ಹೋಗಿ ನೋಡಿದವರಿಗೆ ಶಾಕ್, ಜೋಡಿ ರಾಸಲೀಲೆ ಫುಲ್ ಜೋರು! ಹೌದು, ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಈ ನಡುವೆಯೇ ಬೆಂಗಳೂರಿಗೆ ಉಗ್ರರ ಕರಿನೆರಳು ಬಿದ್ದಿದೆ. ಹೀಗಾಗಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಆಗಸ್ಟ್​ … Continue reading ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಕರಿನೆರಳು: ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಕಟ್ಟೆಚ್ಚರ!