ಆ.19 ರಿಂದ ಆ. 21ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ

ಬಾಗಲಕೋಟೆ:- ಆ. 19 ರಿಂದ ಆ. 21 ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಶ್ರೀ ಮಲ್ಲಿಕಾರ್ಜುನ್ ಸಮುದಾಯ ಭವನದಲ್ಲಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಧ್ಯಾಹ್ನ ೪ ಗಂಟೆಗೆ ಶಂಕರಲಿಂಗ ದೇವಸ್ಥಾನದಲ್ಲಿ ವಿವಿಧ ತಂಡಗಳಿಂದ ಕರಡಿ ಮತ್ತು ಸಂಬಾಳ ವಾದನದ ಪ್ರದರ್ಶನ ನಡೆಯಲಿದೆ.  ೫.೩೦ ಕ್ಕೆ ಕಳಸಾರೋಹಣ ನಡೆಯಲಿದ್ದು,  ಸಂಜೆ ೬ ಕ್ಕೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಲಿದೆ. ಆ. ೨೦ ರಂದು ಮಧ್ಯಾಹ್ನ … Continue reading ಆ.19 ರಿಂದ ಆ. 21ವರೆಗೆ ರಬಕವಿಯ ಮಲ್ಲಿಕಾರ್ಜುನ ದೇವರ ಐತಿಹಾಸಿಕ ಜಾತ್ರೆ