Breaking: ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು.. !

ಗದಗ:– ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು ಹೊಡೆದಿರುವ ಘಟನೆ ,ಗದಗ ಜಿಲ್ಲೆಯ ನರಗುಂದ ಬಳಿಯ ಕುರ್ಲಗೇರಿ ಬಳಿ ಜರುಗಿದೆ. ಪಿಯುಸಿಯಲ್ಲಿ ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ತಾಯಿ-ಮಗಳ ಜಗಳ – ಪುತ್ರಿ ಸಾವು..! ನಗರದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ತೆರಳಿದ್ದ ವೇಳೆ ಎ-2 ಆರೋಪಿ ಫೈರೋಜ್ ಶಲವಡಿ-ನರಗುಂದ ಮಾರ್ಗ … Continue reading Breaking: ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗೆ ಗುಂಡೇಟು.. !