ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು.. ಠಾಣೆ ಧ್ವಂಸಗೊಳಿಸಿದ ಕುಟುಂಬಸ್ಥರು..!

ದಾವಣಗೆರೆ:- ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದು ಠಾಣೆಗೆ ನುಗ್ಗಿ ವಸ್ತುಗಳನ್ನ ಸಂಬಂಧಿಕರ ಧ್ವಂಸಗೊಳಿಸಿದ ಘಟನೆ ಜರುಗಿದೆ. SRH vs KKR : ರಾಜಸ್ಥಾನ್ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟ ಹೈದರಾಬಾದ್.. ಸಂಡೇ ಫೈನಲ್ ಫೈಟ್! ಆಡಿಸುತ್ತಿದ್ದ ಹಿನ್ನಲೆ ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು, ಸಂಜೆ ಪೊಲೀಸ್ ಠಾಣೆಗೆ ಕರೆತಂದಿದ್ದ‌ರು. ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಆದರೆ, ಚಿಕಿತ್ಸೆ … Continue reading ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು.. ಠಾಣೆ ಧ್ವಂಸಗೊಳಿಸಿದ ಕುಟುಂಬಸ್ಥರು..!