Breaking News: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ… ಆರೋಪಿ ಅರೆಸ್ಟ್!

ಕಲಬುರ್ಗಿ:– ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದಲ್ಲಿ ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ. IPL 2024: ಲಕ್ನೋ ವಿರುದ್ಧ ಮುಂಬೈಗೆ ಸೋಲು.. ಪ್ಲೇ ಆಫ್ ಕನಸು ಭಗ್ನ.. 45 ವರ್ಷದ ರವಿಕುಮಾರ್(45) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಆರೋಪಿ ವಿಜಯ್​ ಕುಮಾರ್ ಪತ್ನಿ ಜೊತೆ ಮೃತ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ. ಈ ಹಿನ್ನಲೆ ಮೊದಲು ರವಿಕುಮಾರ್​ನನ್ನು ಕೊಂದು ಬಳಿಕ ತನ್ನ ಪತ್ನಿ ನೀಲಮ್ಮಳ ಕೊಲೆಗೂ ಯತ್ನಿಸಿದ್ದಾನೆ. … Continue reading Breaking News: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ… ಆರೋಪಿ ಅರೆಸ್ಟ್!