ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೃತ್ಯ!

ಬೆಂಗಳೂರು:- ನಗರದ ಸಂಪಿಗೆಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಜರುಗಿದೆ. Breaking News: ಅಂಗನವಾಡಿ ಕಾರ್ಯಕರ್ತೆಯ ಚಿನ್ನದ ಸರ ಕದ್ದು ಕಳ್ಳ ಎಸ್ಕೇಪ್! 27 ವರ್ಷದ ಪುಷ್ಪರಾಜ್ ಹತ್ಯೆಯಾದ ಯುವಕ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್‌ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶುಕ್ರವಾರ … Continue reading ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೃತ್ಯ!