ಕೋಲಾರ:- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಕೋಲಾರದ ರಾಮಸಂದ್ರ ಗ್ರಾಮದಲ್ಲಿ ಜರುಗಿದೆ. ಅಂಬರೀಶ್ (೩೯ ) ಕೊಲೆಯಾದ ಯುವಕ ಎನ್ನಲಾಗಿದೆ.
ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ: ಹೆಚ್ಡಿ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ ..!
ಮೊನ್ನೆ ಸಂಜೆ ಮನೆಯಿಂದ ಹೊರಹೋದ ಅಂಬರೀಶ್..ನಿನ್ನೆ ಬೆಳಿಗ್ಗೆ ಗ್ರಾಮದ ಹೊರವಲಯದಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೋಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿ ದ್ದಾರೆ. ಸ್ಥಳದಲ್ಲಿ ಕೊಲೆಯಾದ ಯುವಕನ ಪತ್ನಿ ಮಕ್ಕಳ ರೋಧನೆ ಮುಗಿಲು ಮುಟ್ಟಿದೆ.
ಹಳೇ ದ್ವೇಶದಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.