ಬಿಜೆಪಿಗರು ಯಡಿಯೂರಪ್ಪರನ್ನೇ ಬಿಟ್ಟಿಲ್ಲ, ಇನ್ನು ಅವ್ರ ಮಗನನ್ನ ಬಿಡ್ತಾರಾ? : ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ : ಬಿಜೆಪಿಗರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನ ಬಿಡ್ತಾರಾ? ಎಂದು ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳ ವೈದ್ಯ ಕುಟುಕಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪನವರನ್ನ ಸಿಎಂ ಆದಾಗಲೇ ಇಳಿಸಿದ್ದರು. ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಮಾಡಿದ್ದಾರೆ, ಶೀಘ್ರದಲ್ಲೇ ಆ ಸ್ಥಾನದಿಂದ ಇಳಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅವರ ಪಕ್ಷದ ನಾಯಕರೇ ಅಧ್ಯಕ್ಷ ಹುದ್ದೆ ನೇಮಕದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಮಾಡುವ ಕೆಲಸವನ್ನ ಅವರ … Continue reading ಬಿಜೆಪಿಗರು ಯಡಿಯೂರಪ್ಪರನ್ನೇ ಬಿಟ್ಟಿಲ್ಲ, ಇನ್ನು ಅವ್ರ ಮಗನನ್ನ ಬಿಡ್ತಾರಾ? : ಸಚಿವ ಮಂಕಾಳ ವೈದ್ಯ