ಕೃಷಿ ಹೊಂಡದಲ್ಲಿ ಯುವಕನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!

ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ಕಬಾಬ್ ತರಲು ಮನೆಯಿಂದ ಹೋದ ಯುವಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಜರುಗಿದೆ. BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಕಿರಿಕ್: ಉಗ್ರಂ ಮಂಜು ಜೊತೆ ರಂಪಾಟ! 23 ವರ್ಷದ ವಿನಾಯಕ ಮೃತ ಯುವಕ. ಮೈಲಾಪುರ ಗ್ರಾಮದ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದೆ. ಕೃಷಿ ಹೊಂಡದ ಬಳಿ ಮೊಬೈಲ್, ಬೈಕ್, ಚಪ್ಪಲಿ ಪತ್ತೆ ಆಗಿದ್ದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಯುವಕನ ಸಾವಿನ ಸುತ್ತ … Continue reading ಕೃಷಿ ಹೊಂಡದಲ್ಲಿ ಯುವಕನ ಶವ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ!