ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು: ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರು!

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾ ಏಕಿ ಹೊತ್ತಿಕೊಂಡ ಬೆಂಕಿ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು ಈ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಗೆಸ್ಟ್ ಲೈನ್ ಸರ್ಕಲ್ ಬಳಿ ನಡೆದಿದೆ. ಚಂದಾಪುರದ ಕಾಚನಾಯಕನಹಳ್ಳಿ ಮೂಲದವರಿಗೆ ಸೇರಿದ ಕಾರು  ಕಾಚನಾಯಕನಹಳ್ಳಿ ಗ್ರಾಮದಿಂದ ಚೆನೈಗೆ ಹೋಗುತ್ತಿದ್ದಾಗ ಘಟನೆ ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಕಾರಿನ ಇಂಜಿನಲ್ಲಿ ಕಾಣಿಸಿಕೊಂಡ ಹೊಗೆ ಕಾಣಿಸುತ್ತಿದ್ದಂತೆ ತಕ್ಷಣ ಕಾರಿನಿಂದ ಇಳಿದ ಪ್ರಯಾಣಿಕರು ಕಾರಿನಿಂದ ಇಳಿಯುತ್ತಿದ್ದಂತೆ ತಕ್ಷಣ ಧಗಧಗಿಸಿದ ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ … Continue reading ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು: ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರು!