Mandya: ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕ ಗಂಭೀರ!

ಮಂಡ್ಯ:– ಮಂಡ್ಯದ ಕೋಣನಹಳ್ಳಿ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜರುಗಿದೆ. Weight Loss: ಸಿಂಪಲ್ಲಾಗಿ ತೂಕ ಇಳಿಸಿಕೊಳ್ಳಬೇಕಾ!?, ಹಾಗಿದ್ರೆ ಎಳನೀರು ಬೆಸ್ಟ್! ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ಚಾಲಕ ಮಾತ್ರ ತೆರಳುತ್ತಿದ್ದ. ವೇಗವಾಗಿ ಬರುತ್ತಿದ್ದ ಹಿನ್ನೆಲೆ ಎಕ್ಸ್‌ಪ್ರೆಸ್ ವೇಯ ಎಡ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರು ಜಖಂಗೊಂಡಿದೆ ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. … Continue reading Mandya: ತಡೆಗೋಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಎಕ್ಸ್‌ಪ್ರೆಸ್ ವೇಯಲ್ಲಿ ಚಾಲಕ ಗಂಭೀರ!