ರಸ್ತೆಯಲ್ಲೇ ನಮಾಜ್‌ ಮಾಡಿದ ಪ್ರಕರಣ.. ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದ ಕಟೀಲ್!?

ದಕ್ಷಿಣ ಕನ್ನಡ:- ರಸ್ತೆಯಲ್ಲೇ ನಮಾಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. Breaking News: ಗುಜರಾತ್ ನಲ್ಲಿ ಭೀಕರ ಅಪಘಾತ… ಸ್ಥಳದಲ್ಲೇ ಮೂವರು ಸಾವು, ಹಲವರು ಗಂಭೀರ! ಈ ಸಂಬಂಧ ಮಾತನಾಡಿದ ಅವರು,ತುಷ್ಟೀಕರಣದ ನೀತಿಯಿಂದ ಸುಮೋಟೊ ಕೇಸ್ ಹಿಂಪಡೆದಿದ್ದು, ಇದರ ವಿರುದ್ಧ ಹೇಳಿಕೆ ನೀಡಿದವರ ಮೇಲೆ ಕೇಸ್ ದಾಖಲಾಗಿದೆ ಎಂದು ಕಿಡಿಕಾರಿದ್ದಾರೆ. , ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಾ ಇದೆ. ಸುಮೋಟೋ ಕೇಸ್ ಹಾಕಿದ್ದು … Continue reading ರಸ್ತೆಯಲ್ಲೇ ನಮಾಜ್‌ ಮಾಡಿದ ಪ್ರಕರಣ.. ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದ ಕಟೀಲ್!?