ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ.. ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದ ಕಟೀಲ್!?
ದಕ್ಷಿಣ ಕನ್ನಡ:- ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ. Breaking News: ಗುಜರಾತ್ ನಲ್ಲಿ ಭೀಕರ ಅಪಘಾತ… ಸ್ಥಳದಲ್ಲೇ ಮೂವರು ಸಾವು, ಹಲವರು ಗಂಭೀರ! ಈ ಸಂಬಂಧ ಮಾತನಾಡಿದ ಅವರು,ತುಷ್ಟೀಕರಣದ ನೀತಿಯಿಂದ ಸುಮೋಟೊ ಕೇಸ್ ಹಿಂಪಡೆದಿದ್ದು, ಇದರ ವಿರುದ್ಧ ಹೇಳಿಕೆ ನೀಡಿದವರ ಮೇಲೆ ಕೇಸ್ ದಾಖಲಾಗಿದೆ ಎಂದು ಕಿಡಿಕಾರಿದ್ದಾರೆ. , ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಾ ಇದೆ. ಸುಮೋಟೋ ಕೇಸ್ ಹಾಕಿದ್ದು … Continue reading ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ.. ಕೇಸ್ ಹಾಕಿ ಹಿಂಪಡೆದಿದ್ದು ಯಾಕೆ ಎಂದ ಕಟೀಲ್!?
Copy and paste this URL into your WordPress site to embed
Copy and paste this code into your site to embed