ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ!

ತುಮಕೂರು:-ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಟಿಕೆಟ್ ವಿಚಾರಕ್ಕೆ ಗಲಾಟೆ: ಕಾನ್ಸ್‌ಟೇಬಲ್, ಕಂಡಕ್ಟರ್ ಒಡೆದಾಟ! ತುಮಕೂರು ಜಿಲ್ಲೆ ಪಾವಗಡದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಫೆ. 22 ರಂದು ಶಸ್ತ್ರಚಿಕಿತ್ಸೆಗೆ ಮಹಿಳೆಯರು ಒಳಗಾಗಿದ್ದರು. ಚಿಕಿತ್ಸೆಗೆ ಒಳಗಾಗಿದ್ದ ಅನಿತ, ಅಂಜಲಿ, ನರಸಮ್ಮ ಒಬ್ಬರಾದ ಬಳಿಕ ಒಬ್ಬರು ಮೃತಪಟ್ಟಿದ್ದರು.. ಹೀಗಾಗಿ ಮೃತ ಪ್ರತಿ ಕುಟುಂಬಕ್ಕೆ ತಲಾ 4 ಲಕ್ಷಗಳ ರೂ ಪರಿಹಾರವನ್ನು ಸರ್ಕಾರ ಘೋಷಿಸಿದೆ. ಮೃತರ ಮಕ್ಕಳು ಅಪ್ರಾಪ್ತರಾದಲ್ಲಿ ಮಕ್ಕಳು ಹಾಗೂ ತಂದೆಯ … Continue reading ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣ.. ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ!