BJP MLA ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ!

ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗಾವಣೆ ಗೊಂಡಿದೆ. ಬಿಕೆ ಸಿಂಗ್ ನೇತೃತ್ವದ ಎಸ್‌ಐಟಿ, ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಅವರನ್ನು ಬಾಡಿವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ. ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು: ಇಲ್ಲಿದೆ ಡೀಟೈಲ್ಸ್! ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಈ ಸಂಬಂಧ ಎಸ್‌ಐಟಿ ಅರ್ಜಿ ಹಾಕಿಕೊಂಡಿದೆ. ಈ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಈ ಮಧ್ಯೆ ಕಗ್ಗಲಿಪುರದಲ್ಲಿ ದಾಖಲಾಗಿರುವ ರೇಪ್ ಕೇಸ್ … Continue reading BJP MLA ಮುನಿರತ್ನ ವಿರುದ್ಧದ ಕೇಸ್‌ಗಳು ಅಧಿಕೃತವಾಗಿ ಎಸ್‌ಐಟಿಗೆ ವರ್ಗ!