Breaking: ಚನ್ನಪಟ್ಟಣ ನಡೆಯೇ ನಿಗೂಢ..ಬೈ ಎಲೆಕ್ಷನ್ ಅಖಾಡದಲ್ಲಿ ಡಿಕೆಶಿ ಸ್ಪರ್ಧೆ ಇಲ್ಲ!

ರಾಮನಗರ:- ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಸುಳಿವು ನೀಡಿದ್ದ ಡಿಕೆ ಶಿವಕುಮಾರ್ ಅವರು ಇದೀಗ ಅವರು ವರಸೆ ಬದಲಿಸಿದ್ದು, ಬೇರೆಯವರು ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಹೇಳಿದ್ದಾರೆ. Haveri: ಜಿಲ್ಲಾಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ್ ಕ್ಲಾಸ್..! ಎಚ್​ಡಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದೀಗ ಬೈ ಎಲೆಕ್ಷನ್ ಎದುರಾಗಿದ್ದು, ಇದನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ … Continue reading Breaking: ಚನ್ನಪಟ್ಟಣ ನಡೆಯೇ ನಿಗೂಢ..ಬೈ ಎಲೆಕ್ಷನ್ ಅಖಾಡದಲ್ಲಿ ಡಿಕೆಶಿ ಸ್ಪರ್ಧೆ ಇಲ್ಲ!