ಗ್ಯಾರಂಟಿ ಗಮನದಲ್ಲಿ ಕನಸಿನ ಯೋಜನೆ ನಿರ್ಲಕ್ಷಿಸಿದ ಸಿಎಂ!.. ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್​ಗಳು!

ಬೆಂಗಳೂರು :– ಆರಂಭದಲ್ಲಿ ಲಕ್ಷಾಂತರ ಬಡವರ ಹೊಟ್ಟೆ ತುಂಬಿಸಿದ್ದ ಕ್ಯಾಂಟೀನ್​ಗಳು ಬಿಬಿಎಂಪಿ ನಿರ್ಲಕ್ಷ್ಯದಿಂದ ಸೊರಗಿವೆ. ಗ್ಯಾಸ್ಟ್ರಿಕ್ ಸಮಸ್ಯೆಯೇ.. ಮಾತ್ರೆಗಳಿಗೆ ಹೇಳಿ ಗುಡ್ ಬಾಯ್, ಈ ಮನೆಮದ್ದು ಫಾಲೋ ಮಾಡಿ! ಸಿಎಂ ಸಿದ್ದರಾಮಯ್ಯ ಸರ್ಕಾರ ಇರುವಾಗಲೇ ಸಿಎಂ ಕನಸಿನ ಯೋಜನೆಯಾಗಿರುವ ಇಂದಿರಾ ಮೊಬೈಲ್ ಕ್ಯಾಂಟೀನ್​ಗಳ ಸೇವೆ ಮರೆಯಾಗುತ್ತಿದೆ. ಮೊಬೈಲ್ ಕ್ಯಾಂಟೀನ್​ಗಳ ಸದ್ಯದ ಸ್ಥಿತಿಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜಯನಗರದ 9ನೇ ಬ್ಲಾಕ್‌ನಲ್ಲಿರುವ ಸಂಚಾರಿ‌ ಇಂದಿರಾ ಮೊಬೈಲ್ ಕ್ಯಾಂಟೀನ್​ನ ಡೋರ್ ಮುರಿದು ಹೋಗಿದೆ. ಟಯರ್ ಕಾಣೆಯಾಗಿದೆ. ವಸ್ತುಗಳು … Continue reading ಗ್ಯಾರಂಟಿ ಗಮನದಲ್ಲಿ ಕನಸಿನ ಯೋಜನೆ ನಿರ್ಲಕ್ಷಿಸಿದ ಸಿಎಂ!.. ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್​ಗಳು!