ಗ್ಯಾರಂಟಿ ಗಮನದಲ್ಲಿ ಕನಸಿನ ಯೋಜನೆ ನಿರ್ಲಕ್ಷಿಸಿದ ಸಿಎಂ!.. ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್ಗಳು!
ಬೆಂಗಳೂರು :– ಆರಂಭದಲ್ಲಿ ಲಕ್ಷಾಂತರ ಬಡವರ ಹೊಟ್ಟೆ ತುಂಬಿಸಿದ್ದ ಕ್ಯಾಂಟೀನ್ಗಳು ಬಿಬಿಎಂಪಿ ನಿರ್ಲಕ್ಷ್ಯದಿಂದ ಸೊರಗಿವೆ. ಗ್ಯಾಸ್ಟ್ರಿಕ್ ಸಮಸ್ಯೆಯೇ.. ಮಾತ್ರೆಗಳಿಗೆ ಹೇಳಿ ಗುಡ್ ಬಾಯ್, ಈ ಮನೆಮದ್ದು ಫಾಲೋ ಮಾಡಿ! ಸಿಎಂ ಸಿದ್ದರಾಮಯ್ಯ ಸರ್ಕಾರ ಇರುವಾಗಲೇ ಸಿಎಂ ಕನಸಿನ ಯೋಜನೆಯಾಗಿರುವ ಇಂದಿರಾ ಮೊಬೈಲ್ ಕ್ಯಾಂಟೀನ್ಗಳ ಸೇವೆ ಮರೆಯಾಗುತ್ತಿದೆ. ಮೊಬೈಲ್ ಕ್ಯಾಂಟೀನ್ಗಳ ಸದ್ಯದ ಸ್ಥಿತಿಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜಯನಗರದ 9ನೇ ಬ್ಲಾಕ್ನಲ್ಲಿರುವ ಸಂಚಾರಿ ಇಂದಿರಾ ಮೊಬೈಲ್ ಕ್ಯಾಂಟೀನ್ನ ಡೋರ್ ಮುರಿದು ಹೋಗಿದೆ. ಟಯರ್ ಕಾಣೆಯಾಗಿದೆ. ವಸ್ತುಗಳು … Continue reading ಗ್ಯಾರಂಟಿ ಗಮನದಲ್ಲಿ ಕನಸಿನ ಯೋಜನೆ ನಿರ್ಲಕ್ಷಿಸಿದ ಸಿಎಂ!.. ಸಂಚಾರ ನಿಲ್ಲಿಸಿದ ಇಂದಿರಾ ಮೊಬೈಲ್ ಕ್ಯಾಂಟೀನ್ಗಳು!
Copy and paste this URL into your WordPress site to embed
Copy and paste this code into your site to embed