ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾವೇಶ ಮಾಡುತ್ತಿರಬಹುದು: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾವೇಶ ಮಾಡುತ್ತಿರಬಹುದು ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ  ಅವರು, ಸ್ವಾಭಿಮಾನ ಸಮಾವೇಶವನ್ನು ಸಿದ್ದರಾಮಯ್ಯನವರು ಯಾವ ಪುರಷಾರ್ಥಕ್ಕೆ ಮಾಡಿಸುತ್ತಿದ್ದಾರೋ ಗೊತ್ತಿಲ್ಲ, ಸರ್ಕಾರದ ಸಾಧನೆಗಳನ್ನು ರಾಜ್ಯದ ಜನ ಪ್ರಶ್ನಿಸುತ್ತಿದ್ದಾರೆ, ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ! ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಅವರು ಸಮಾವೇಶ ಮಾಡುತ್ತಿರಬಹುದು ಹೇಳಿದರು. ಇನ್ನೂ ಸಮಾವೇಶದ ಮೂಲಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗಿಂತ ಜಾಸ್ತಿ ತಮ್ಮದೇ ಹೈಕಮಾಂಡ್ … Continue reading ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾವೇಶ ಮಾಡುತ್ತಿರಬಹುದು: ನಿಖಿಲ್ ಕುಮಾರಸ್ವಾಮಿ