ಕೇಂದ್ರದ ಮೇಲೆ ದೂಷಿಸುತ್ತಿದ್ದ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಮುಂದಾಗುತ್ತಿಲ್ಲ: ಜೋಶಿ ಕಿಡಿ!

ಹುಬ್ಬಳ್ಳಿ:-ಕೇಂದ್ರದ ಮೇಲೆ ದೂಷಿಸುತ್ತಿದ್ದ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಮುಂದಾಗುತ್ತಿಲ್ಲ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ವಿದ್ಯುತ್ ಅವಘಡ: ಕರೆಂಟ್ ತಂತಿ ತಗುಲಿ ಯುವಕ ಸಾವು! ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಅಂದ್ರೂ ಖರೀದಿಸುತ್ತಿಲ್ಲ. ಕರ್ನಾಟಕ ಸರ್ಕಾರ ಅಕ್ಕಿ ಖರೀದಿಸಲು ಮುಂದಾಗುತ್ತಿಲ್ಲ ಎಂದು ಹೇಳಿದ್ದಾರೆ. ಸಚಿವ ಮುನಿಯಪ್ಪ ಬಂದು ಅಕ್ಕಿ ಕೊಡುತ್ತೀರಾ ಅಂದ್ರು, ಕೊಡುತ್ತೇವೆ ಅಂದೆವು. ಆದರೆ ಸಿಎಂ ಅನುಮತಿ ಕೊಟ್ಟಿಲ್ಲ, ಏಕೆ ಕೊಟ್ಟಿಲ್ಲ ಎಂದು ಮುನಿಯಪ್ಪ ಹೇಳಬೇಕು. ಸಚಿವ ಮುನಿಯಪ್ಪನವರು ಹಿರಿಯರು, ಅವರ ಬಗ್ಗೆ … Continue reading ಕೇಂದ್ರದ ಮೇಲೆ ದೂಷಿಸುತ್ತಿದ್ದ ಕಾಂಗ್ರೆಸ್ ಸರ್ಕಾರ ಅಕ್ಕಿ ಖರೀದಿಗೆ ಮುಂದಾಗುತ್ತಿಲ್ಲ: ಜೋಶಿ ಕಿಡಿ!