ಬಳ್ಳಾರಿ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಚೇರಿಗೆ ಬಿತ್ತು ಬೀಗ!

ಬಳ್ಳಾರಿ:– ಚುನಾವಣೆ ಸಮಯದಲ್ಲೇ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ. ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ ನಿಂದ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ ಎನ್ನಾಲಾಗಿದೆ.‌ ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ ನೇಮಕ ಮಾಡಿರುವ ಕಾಂಗ್ರೆಸ್, ಅದರಲ್ಲಿ ಬಳ್ಳಾರಿಯಿಂದ ಮೋಹಮ್ಮದ್ ರಫಿಕ್ ಅವರನ್ನು ಬದಲಾಯಿಸಿ, ಅಲ್ಲಂ ಪ್ರಶಾಂತ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಿದೆ. ಆದರೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆ ಸ್ವಂತ ಕಚೇರಿ ಇಲ್ಲ, ಇಲ್ಲಿ ಅಧ್ಯಕ್ಷರಾದವರೇ ಕಚೇರಿ ಮಾಡಿಕೊಂಡು ಪಕ್ಷ ನಡೆಸೋದು ವಾಡಿಕೆ ಆಗಿದೆ. ಕಳೆದ … Continue reading ಬಳ್ಳಾರಿ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಕಚೇರಿಗೆ ಬಿತ್ತು ಬೀಗ!