Murder Case: ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!
ಬೆಂಗಳೂರು:- ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಅರ್ಜಿ ವಜಾಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಕುಸಿತ ಕಂಡ ಮಕ್ಕಳ ದಾಖಲಾತಿ: ಕಾರಣ ಏನು!? ಕೆಲ ದಿನದ ಹಿಂದೆ ಆರೋಪಿಗಳ ಪರ ವಕೀಲರುಗಳು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಸರ್ಕಾರಿ ವಕೀಲರು ಜಾಮೀನು ನೀಡಬಾರದೆಂದು ವಾದ ಮಂಡಿಸಿದ್ದರು. ಎರಡೂ ಪಕ್ಷಗಳ ಪರ ವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಆಗಸ್ಟ್ 31 ಅಂದರೆ ಇಂದಿಗೆ ಕಾಯ್ದಿರಿಸಿದ್ದರು. ಇಂದು ಆದೇಶ ಹೊರಬಿದ್ದಿದ್ದು, ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ರೇಣುಕಾ ಸ್ವಾಮಿ … Continue reading Murder Case: ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed