Renukaswamy: ಪರಪ್ಪನ ಅಗ್ರಹಾರ ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿ ದಿನ ದೂಡುತ್ತಿರುವ ಡಿ ಬಾಸ್ ಗ್ಯಾಂಗ್…!

ಬೆಂಗಳೂರು: ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿದೆ ಅಂತೀರಾ….? ಈ ಸ್ಟೋರಿ ನೋಡಿ……….. ಆನಂದ ಮಾರ್ಗ ಆಶ್ರಮದಲ್ಲಿ ಸ್ವಾಮೀಜಿಯ ಬರ್ಬರ ಹತ್ಯೆ..! ಇಬ್ಬರು ಸ್ವಾಮೀಜಿಗಳು ಸೇರಿ ಮೂವರು … Continue reading Renukaswamy: ಪರಪ್ಪನ ಅಗ್ರಹಾರ ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿ ದಿನ ದೂಡುತ್ತಿರುವ ಡಿ ಬಾಸ್ ಗ್ಯಾಂಗ್…!