ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು: ಕಣ್ಣೀರು ಹಾಕಿದ ಶಿಕ್ಷಕರು..!

ಬೆಂಗಳೂರು ಗ್ರಾಮಾಂತರ:– ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ ಮತಗಟ್ಟೆ 155 ರಲ್ಲಿ ಜರುಗಿದೆ. ನಿಮ್ಮ ಬಿಳಿ ಕೂದಲು ಕಪ್ಪಾಗಲು ಈ ಮನೆ ಮದ್ದು ಟ್ರೈ ಮಾಡಿ…! ಕವಿತಾ ( 35 ) ಮೃತ ಶಿಕ್ಷಕಿ ಎನ್ನಲಾಗಿದೆ. ಕರ್ತವ್ಯದಲ್ಲಿರುವಾಗ ಸಂಜೆ ಶಾಲೆಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಕೂಡಲೇ ಸಿಬ್ಬಂದಿಗಳು ಅವರನ್ನು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿಯ ನಿಧನಕ್ಕೆ ಸಹದ್ಯೋಗಿಗಳು ಕಂಬನಿ ಮಿಡಿಯುತ್ತಿದ್ದಾರೆ. … Continue reading ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು: ಕಣ್ಣೀರು ಹಾಕಿದ ಶಿಕ್ಷಕರು..!