Accident: ಚಾಲಕನ ನಿಯಂತ್ರಣ ತಪ್ಪಿ ಎಳ್ಳು ತುಂಬಿದ ಲಾರಿ ಪಲ್ಟಿ, ತಪ್ಪಿದ ಅನಾಹುತ!

ಬೆಂಗಳೂರು:- ಚಾಲಕನ ನಿಯಂತ್ರಣ ತಪ್ಪಿ ಎಳ್ಳು ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಎಲೆಕ್ಟ್ರಾನಿಕ್ ಸಿಟಿ- ಹೊಸೂರು ರಸ್ತೆಯಲ್ಲಿ ಜರುಗಿದೆ. MP Election: ನಾನು ಮಂಡ್ಯ ಆಕಾಂಕ್ಷಿ ಅಲ್ಲ – ನಿಖಿಲ್ ಕುಮಾರಸ್ವಾಮಿ ಸುಮಾರು 10 ಅಡಿ ಕೆಳಗೆ ಲಾರಿ ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಲಾರಿ ಚಾಲಕ, ಕ್ಲೀನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಳಗಿನ ಜಾವ 3. 30 ರ ಸಮಯಕ್ಕೆ ಘಟನೆ ಜರುಗಿದೆ. ಅಂಡರ್ ಪಾಸ್ ನಲ್ಲಿ ಗಾಡಿಗಳು ಸಂಚರಿಸುತ್ತಿದ್ರೆ ದೊಡ್ಡ … Continue reading Accident: ಚಾಲಕನ ನಿಯಂತ್ರಣ ತಪ್ಪಿ ಎಳ್ಳು ತುಂಬಿದ ಲಾರಿ ಪಲ್ಟಿ, ತಪ್ಪಿದ ಅನಾಹುತ!